ವಿಕಸಿತ ಭಾರತ ಸಂಕಲ್ಪ ಯಾತ್ರೆ : ಡಿಸೆಂಬರ್ 09 ರಂದು ಪ್ರಧಾನಮಂತ್ರಿಗಳಿಂದ ವರ್ಚುವಲ್ ಭಾಷಣ
05:28 PM Dec 08, 2023 IST
|
suddionenews
Tags :
Advertisement
ಚಿತ್ರದುರ್ಗ ಡಿ. 08 : ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ಮಟ್ಟದಲ್ಲಿ ಡಿ. 27 ರಿಂದ “ವಿಕಸಿತ ಭಾರತ ಸಂಕಲ್ಪ ಯಾತ್ರೆ” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಡಿ. 09 ರಂದು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಭಾಷಣ ಮಾಡಲಿದ್ದಾರೆ.
Advertisement
ತಾಲ್ಲೂಕಿನ ಚಿಕ್ಕಬೆನ್ನೂರು ಗ್ರಾಮ ಪಂಚಾಯತ್ ನಲ್ಲಿ ಪ್ರಧಾನಮಂತ್ರಿಗಳ ವರ್ಚುವಲ್ ಭಾಷಣ ವೀಕ್ಷಣೆ ಕಾರ್ಯಕ್ರಮದ ವ್ಯವಸ್ಥೆಗೊಳಿಸಿದ್ದು, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವರು ಹಾಗೂ ಸಂಸದರಾದ ಎ. ನಾರಾಯಣಸ್ವಾಮಿ ಅವರು ಭಾಗವಹಿಸುವರು ಎಂದು ಕೆನರಾ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
chitradurgaDecember 09Prime MinisterVikasita Bharat Sankalpa YatraVirtual speechಚಿತ್ರದುರ್ಗಡಿಸೆಂಬರ್ 09ಪ್ರಧಾನಮಂತ್ರಿವರ್ಚುವಲ್ ಭಾಷಣವಿಕಸಿತ ಭಾರತ ಸಂಕಲ್ಪ ಯಾತ್ರೆ
Advertisement
Next Article