Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕೇಂದ್ರ ಬಜೆಟ್ ನಲ್ಲಿ ಯಾವುದಕ್ಕೆಲ್ಲಾ ಹೆಚ್ಚಿನ ಒತ್ತು ಕೊಡಲಾಗಿದೆ..?

12:06 PM Jul 23, 2024 IST | suddionenews
Advertisement

 

Advertisement

ನವದೆಹಲಿ: ಇಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ಎಲ್ಲರ‌ ಚಿತ್ತ ನೆಟ್ಟಿದೆ. ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರ ಹಿಡಿದ ಮೇಲೆ ಮೊದಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ಮಂಡಿಸುತ್ತಿದ್ದಾರೆ. ಯಾವುದಕ್ಕಲ್ಲ ಈ ಬಾರಿಯ ಬಜೆಟ್ ನಲ್ಲಿ ಆದ್ಯತೆ ನೀಡಲಾಗುತ್ತಿದೆ ಎಂಬುದನ್ನು ನೋಡೋಣಾ.

ರಾಜ್ಯ ಸರ್ಕಾರದ ಸಹಯೋಗದಿಂದ ಕೃಷಿ ಅಭಿವೃದ್ಧಿಯಾಗುತ್ತಿದೆ. ಆರು ಕೋಟಿ ರೈತರ ಏಳಿಗೆಗೆ ನಮ್ಮ ಸರ್ಕಾರ ಶ್ರಮಿಸಿದೆ. ಕಿಸಾನ್ ಕಾರ್ಡ್ ಮೂಲಕನಾನ್ನದಾತರ ಪರವಾಗಿ ನಿಂತಿದೆ ಎಂದು ನಿರ್ಮಲಾ ಸೀತರಾಮನ್ ತಿಳಿಸಿದ್ದಾರೆ.

Advertisement

* ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

* MSME ಹೆಚ್ಚಳಕ್ಕೂ ಬಜೆಟ್ ನಲ್ಲಿ ಹೆಚ್ಚಿನ ಒತ್ತು

* ವಿಕಸಿತ ಭಾರತಕ್ಕೆ ಬಜೆಟ್ ನಲ್ಲಿ ಹೆಚ್ಚಿನ ಒತ್ತು

* ಕೃಷಿ ಕ್ಷೇತ್ರ, ಉದ್ಯೋಗ, ಸಾಮಾಜಿಕ ನ್ಯಾಯ, ಸೇವೆಗೆ ಒತ್ತು

* ನಗರ ಅಭಿವೃದ್ಧಿ, ಇಂಧನ, ಮೂಲಸೌಕರ್ಯ

* ಬಡತನ ನಿರ್ಮೂಲನೆ, ಕೃಷಿಯಲ್ಲಿ ರೈತರ ಏಳಿಗೆ

* ಸಂಶೋಧನೆ ಸೇರಿ ಹಲವು ಕ್ಷೇತ್ರಗಳಿಗೆ ಒತ್ತು

* ಒಟ್ಟು ಒಂಭತ್ತು ಅಂಶಗಳಿಗೆ ಈ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ

* ಕೃಷಿ ಮತ್ತು ಕೃಷಿ ಸಂಬಂಧಿತ ವಲಯಕ್ಕೆ 1.52 ಲಕ್ಷ ಕೋಟಿ

* ನೈಸರ್ಗಿಕ ಕೃಷಿಗೆ ಹೆಚ್ಚಿನ ಒತ್ತು

* ತರಕಾರಿ ಬೆಳೆಗಳ ಉತ್ತೇಜನಕ್ಕಾಗಿ ರೈತರಿಗೆ ಸಹಾಯ

* ಗ್ರಾಮೀಣ ಭಾಗದಲ್ಲಿ ಆರ್ಥಕತೆಗೆ ಹೆಚ್ಚಿನ ಒತ್ತು

* ಉದ್ಯೋಗ ಸೃಷ್ಟಿಗಾಗಿ ಮೂರು ಕೌಶಲ್ಯ ಜಾರಿಗೆ

* ಉನ್ನತ ಶಿಕ್ಷಣ ಮಾಡುವ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ

* ಉನ್ನತ ಶಿಕ್ಷಣಕ್ಕೆ ಹತ್ತು ಲಕ್ಷದವರೆಗೂ ಸಾಲ ಸೌಲಭ್ಯ

* ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

Advertisement
Tags :
central budget 2024emphasisಕೇಂದ್ರ ಬಜೆಟ್ 2024
Advertisement
Next Article